ಕಾರವಾರ : ರೈಲ್ವೆ ಟ್ರ್ಯಾಕ್​​ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿತು ಸಂಭಾವ್ಯ ರೈಲು ದುರಂತ…!

ಕಾರವಾರ: ರೈಲ್ವೆ ಟ್ರ್ಯಾಕ್ ಮ್ಯಾನ್ ಮಹಾದೇವ  ನಾಯ್ಕ ಅವರ ಸಮಯ ಪ್ರಜ್ಞೆಯಿಂದ ಸಂಭನೀಯ ರೈಲು ದುರಂತವೊಂದು ತಪ್ಪಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಮಹಾದೇವ ಅವರ ಕಾರ್ಯವನ್ನು ಕೊಂಕಣ ರೈಲ್ವೆ ವಲಯ ಟ್ವೀಟ್ ಮಾಡಿ ಅಭಿನಂದಿಸಿದೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟುಹೋಗಿತ್ತು. … Continued

ರೈಲ್ವೆ ಸಚಿವರ ಭೇಟಿಯಾದ ಸಂಸದ ಕೋಟ ; ಕರಾವಳಿ, ಮಲೆನಾಡಿಗೆ ರೈಲ್ವೆ ಯೋಜನೆ, ಭಾರತೀಯ ರೈಲ್ವೆಯೊಳಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒತ್ತಾಯ

ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ರೈಲು ಸಂಚಾರ ವ್ಯವಸ್ಥೆ ಸುಧಾರಣೆ ಮತ್ತು ಹೊಸ ರೈಲು ಒದಗಿಸಬೇಕು ಎಂದು ಕೋರಿ ಮನವಿ ಸಲ್ಲಿಸಿದರು. ಬಹುದಿನದ ಬೇಡಿಕೆಯಾದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಳಗೆ ವಿಲೀನ ಮಾಡಬೇಕೆಂದು … Continued

ಕಾರವಾರ-ಯಶವಂತಪುರ ರೈಲು ಸಂಚಾರ ಪುನರಾರಂಭ

ಕಾರವಾರ:ಸುಮಾರು ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಕಾರವಾರ-ಯಶವಂತಪುರ ರೈಲು ಸಂಚಾರ ಪುನರಾರಂಭಿಸಲು ಕೊಂಕಣ ರೈಲ್ವೇ ಮುಂದಾಗಿದೆ. ಏ.೧೨ ರಿಂದ ಮತ್ತೆ ಈ ರೈಲು ಓಡಲಿದೆ.ಈ ಬಗ್ಗೆ ಕೊಂಕಣ ರೈಲ್ವೇ ಉಪ ಪ್ರಧಾನ ವ್ಯವಸ್ಥಾಪಕ ಜಿ. ಆರ್. ಕರಂಡಿಕರ ಮಾಹಿತಿ ನೀಡಿದ್ದು ರೈಲು ಸಂಖ್ಯೆ ೦೬೨೧೧ ಯಶವಂತಪುರ- ಕಾರವಾರ ಟ್ರೈ ವೀಕ್ಲೀ ಎಕ್ಸ್‌ಪ್ರೆಸ್ ರೈಲು ಏ.೧೨ರಿಂದ ಪ್ರತಿ ಸೋಮವಾರ, … Continued