ಇಂದಿನಿಂದ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠದ ಸ್ವಾಮೀಜಿ ಚಾತುರ್ಮಾಸ್ಯ

ಬೆಂಗಳೂರು:ಇಲ್ಲಿನ ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರೆ ಕೂಡ್ಲಿ ಶೃಂಗೇರಿ ಮಠದ ನೂತನ ಪೀಠಾಧಿಪತಿಗಳಾದ ಶ್ರೀ ವಿದ್ಯಾವಿಶ್ವೇಶ್ವರ ಭಾರತಿ ಶ್ರೀಗಳ ಚಾತುರ್ಮಾಸ್ಯ ಬೆಂಗಳೂರಿನ ಶ್ರೀಮಠದಲ್ಲಿಯೇ ನಡೆಯಲಿದೆ. ಆಷಾಢ ಮಾಸದ ಹುಣ್ಣಿಮೆಯ ದಿನವಾದ ನಾಳೆ (ಜುಲೈ 24) ವ್ಯಾಸ ಪೂಜೆಯೊಂದಿಗೆ ನೂತನ ಶ್ರೀಗಳು ಚಾತುರ್ಮಾಸ್ಯ ವ್ರತ ಆರಂಭಿಸಲಿದ್ದಾರೆ. ಭಾದ್ರಪದ ಮಾಸದ ಸೆಪ್ಟಂಬರ್ 20ರ ಅನಂತನ ಹುಣ್ಣಿಮೆ ದಿನದಂದು ಜಗದ್ಗುರುಗಳು ಸೀಮೊಲ್ಲಂಘನ … Continued