ಸ್ನೇಹಿತನ ಕಾಪಾಡಲು ಹೋಗಿ ಇಬ್ಬರು ಯುವಕರು ನೀರು ಪಾಲು

ಕೊಪ್ಪಳ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ರಾಜೇಶಕುಮಾರ್(26) ಮತ್ತು ಮಧುಕಿರಣ್ (25) ಎಂದು ಗುರುತಿಸಲಾಗಿದೆ. ಇವರು ಹೈದರಾಬಾದ್‌ ಮೂಲದವರಾಗಿದ್ದಾರೆ. ಗಂಗಾವತಿಯ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆಯ ನಂತರ ಮೃತ ದೇಹ ಸಿಕ್ಕಿದೆ. ಪ್ರವಾಸಕ್ಕೆ ಬಂದಿರುವ ನಾಲ್ವರು … Continued

ಬಡವರಿಗೆ 10 ಕೆಜಿ ಅಕ್ಕಿ ಕೊಟ್ಟಿದ್ದರೆ ಇವರಪ್ಪನ‌ಮನೆ ಗಂಟು ಹೋಗುತ್ತಿತ್ತಾ?

ಕೊಪ್ಪಳ:ಲಾಕ್ ಡೌನ್ ಮಾಡುವ ಮುನ್ನ ಬಿಪಿಎಲ್‌ ಕುಟುಂಬಗಳಿಗೆ 10 ಸಾವಿರ ಹಣ, 10 ಕೆಜಿ ಉಚಿತ ಪಡಿತರ ಅಕ್ಕಿ ಕೊಡಿ ಎಂದು ಸಲಹೆ ನೀಡಿದೆವು. ನಾನು ಮುಖ್ಯಮಂತ್ರಿ ಇದ್ದಾಗ 7 ಕೆಜಿ ಅಕ್ಕಿ ಉಚಿತವಾಗಿ ಕೊಟ್ಟಿದ್ದೆ. ಇವರು ಕೇವಲ ಎರಡು ಕೆಜಿ ಕೊಡುತ್ತಿದ್ದಾರೆ. ಬಡವರಿಗೆ ಅಕ್ಕಿ ಕೊಟ್ಟಿದ್ದರೆ ಇವರಪ್ಪನ ಮನೆ ಗಂಟು ಹೋಗುತ್ತಿತ್ತಾ ಎಂದು ಪ್ರತಿಪಕ್ಷದ … Continued