ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು
ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued