ಪರಿಶಿಷ್ಟ ಜಾತಿಗಳ ಒಳಮೀಸಲಾತಿ ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟಿ​ಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್ ನಾಗಮೋಹನದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿವೆ. ಬಂಜಾರ, ಭೋವಿ, ಕೊರಮ, ಕೊರಚ ಸಮಾಜ … Continued