ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ನುಗ್ಗಿಲಾಠಿ ಪ್ರಹಾರ, ಮದುಮಗ-ಮಹಿಳೆಯರಿಗೂ ಗಾಯ: ಪೊಲೀಸರು ವಿರುದ್ಧ ಆರೋಪ
ಕುಂದಾಪುರ: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಏಕಾಏಕಿ ನುಗ್ಗಿದ ಪೊಲೀಸರು ಡಿಜೆ ಹಾಗೂ ಲೈಟ್ ಆಫ್ ಮಾಡಿ, ಮದುಮಗ ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಅಮಾನವೀಯ ವರ್ತನೆಯ ವಿರುದ್ದ ಕೆರಳಿರುವ ಸ್ಥಳೀಯ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ … Continued