ಬೆಂಗಳೂರು : ಎಟಿಎಂಗಳಿಗೆ ತುಂಬಬೇಕಿದ್ದ ಸುಮಾರು 1.40 ಕೋಟಿ ರೂ. ಹಣದೊಂದಿಗೆ ಸಿಬ್ಬಂದಿಯೇ ಪರಾರಿ…!
ಬೆಂಗಳೂರು : ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆಯಾದ ಹಿಟಾಚಿ ಕಂಪನಿಯ ಸಿಬ್ಬಂದಿಯೇ ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾದ ಘಟನೆ … Continued