ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued

ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಪರಮೇಶ್ವರ ತಲೆಗೆ ಕಲ್ಲೇಟು: ತೀವ್ರ ಗಾಯ

ತುಮಕೂರು : ಚುನಾವಣಾ ಪ್ರಚಾರದ ವೇಳೆ ಕಲ್ಲು ತಗುಲಿ ಡಾ..ಪರಮೇಶ್ವರ ತಲೆಗೆ ಗಂಭೀರ ಗಾಯವಾಗಿದೆ. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ತುಮಕೂರಿ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಭೈರನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ 5ರ ವೇಳೆಗೆ ಭೈರನಹಳ್ಳಿಯಲ್ಲಿ ಚುನಾವಣಾ ಪ್ರಚಾರ … Continued

ಅಣ್ಣ-ತಂಗಿ ನಡುವೆ ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯನ್ನೇ ಕೊಲೆ ಮಾಡಿದರು…!

ತುಮಕೂರು :ಸಂಬಂಧದಲ್ಲಿ ಅಣ್ಣನಾಗುವವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಮಗಳು ತನ್ನ ತಾಯಿಯನ್ನ ಕೊಂದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆ ಕೊರಟಗೆರೆಯಲ್ಲಿ ನಡೆದಿದ್ದು, ಸಾವಿತ್ರಮ್ಮ(೪೫) ಕೊಲೆಯಾದವರು. ಇವರು ನೀರಿನ ಸಂಪಿನಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪೊಲೀಸ್‌ ಪ್ರಕರಣವೂ ದಾಖಲಿಸಲಾಗಿತ್ತು. ಆದರೆ ಪೊಲೀಸರು ಮಗಳು … Continued