ಹೈಕೋರ್ಟಿನಲ್ಲಿ‌ ಗೌತಮ್‌ ನವಲಖಾ ಮೇಲ್ಮನವಿ ಅರ್ಜಿ ವಜಾ

ಮುಂಬೈ: ಕೋರೆಗಾಂವ ಹಿಂಸಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯ ತನ್ನ ಶಾಸನಬದ್ಧ ಜಾಮೀನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಸಲ್ಲಿಸಿದ್ದ ಮೇಲ್ಮನವಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಮೂಲಕ ಸೆಪ್ಟೆಂಬರ್ 9 ರಂದು ಸಲ್ಲಿಸಲಾದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನವಲಖಾ ಅವರ ಗೃಹಬಂಧನದ … Continued