ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ
ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ … Continued