ಸಿದ್ದಾಪುರ: ಯಕ್ಷಗಾನದ ಭಾಗವತ ಕೆ.ಪಿ.ಹೆಗಡೆಗೆ ‘ಅನಂತ ಶ್ರೀ’ ಪ್ರಶಸ್ತಿ ಪ್ರದಾನ
ಸಿದ್ದಾಪುರ: ಓರ್ವ ನಿಗರ್ವಿ ಕಲಾವಿದನ ಹೆಸರಿನಲ್ಲಿ ನೀಡುವ, ಒಡನಾಡಿ ಹೆಸರಿನ ಪ್ರಶಸ್ತಿ ಸಿಕ್ಕಿದ್ದನ್ನು ಅನಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಪ್ರಸಿದ್ಧ ಯಕ್ಷಗಾನ ಭಾಗವತ ಹಾಗೂ ಪ್ರಾಚಾರ್ಯ ಕೆ.ಪಿ.ಹೆಗಡೆ ಗೋಳಗೋಡ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರಿನ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಹಿರಿಯ ಯಕ್ಷಗಾನ ಕಲಾವಿದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ … Continued