ಸಲೀಂ-ಉಗ್ರಪ್ಪ ನಡುವಿನ ಸಂಭಾಷಣೆಗೂ ನನಗೂ ಸಂಬಂಧವಿಲ್ಲ, ಪರ್ಸೆಂಟೇಜ್ ವ್ಯವಹಾರದ ಅಗತ್ಯವೂ ನನಗಿಲ್ಲ ಶಿಸ್ತುಪಾಲನಾ ಸಮಿತಿ ತೀರ್ಮಾನಕ್ಕೆ ಬದ್ಧ: ಡಿಕೆಶಿ

ಬೆಂಗಳೂರು: ಸಲೀಂ ಮತ್ತು ವಿ. ಎಸ್. ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲೀಂ ಹಾಗೂ ಉಗ್ರಪ್ಪನವರ ಸಂಭಾಷಣೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ಪಕ್ಷಕ್ಕೆ ಮತ್ತು ನನಗೆ ಖಂಡಿತಾ ಮುಜುಗರವಾಗಿದೆ. ಅದಕ್ಕೇ ಇವತ್ತು … Continued