ರಾಜ್ಯದಲ್ಲೇ ಅತಿ ದೊಡ್ಡ ಅಂತರದ ದಾಖಲೆಯ ಗೆಲುವು ಸಾಧಿಸಿದ ಡಿ.ಕೆ.ಶಿವಕುಮಾರ

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ತಮ್ಮ ಭದ್ರಕೋಟೆಯಾದ ಕನಕಪುರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಂದಾಯ ಸಚಿವರಾಗಿದ್ದ ಬಿಜೆಪಿಯ ಆರ್‌. ಅಶೋಕ್‌ ಅವರು ಬೆಂಗಲೂರಿನ ಪದ್ಮನಾಭ ನಗರದ ಜೊತೆ ಕನಕಪುರದಲ್ಲೂ ಸ್ಪರ್ಧಿಸಿದ್ದರು. ಹೀಗಾಗಿ ಕನಕಪುರ ಕ್ಷೇತ್ರ ಈ ಬಾರಿ ರಾಜ್ಯದ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಕಂದಾಯ ಸಚಿವ ಆರ್‌.ಅಶೋಕ … Continued