ಇಂದು ಬೆಳಗ್ಗೆ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಈಗ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಆಪ್ತ ಶಾಸಕರು ದೆಹಲಿಗೆ ತಲುಪಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ ಅವರು ಮಂಗಳವಾರ (ಮೇ 16) ಬೆಳಿಗ್ಗೆ ದೆಹಲಿಗೆ … Continued

ಯಾರೇ ಆದರೂ ಈ ಬಾರಿ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ. ಶಿವಕುಮಾರ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಆಗಲಿ ಅವರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೂರಾರು ಜನರು … Continued

‘ಹಿಂದೂ’ ಶಬ್ದದ ಅರ್ಥದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿಯಿಂದ ಸ್ಪಷ್ಟೀಕರಣ ಕೇಳುವೆ ಎಂದ ಡಿಕೆಶಿ

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಹಿಂದೂ ಧರ್ಮದ ಅರ್ಥ ಅಸಭ್ಯವಾಗಿದೆ ಎಂಬ ಹೇಳಿಕೆ ನೀಡಿರುವುದನ್ನು ಪಕ್ಷ ತಳ್ಳಿ ಹಾಕುತ್ತದೆ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಈ ಬಗ್ಗೆ ಅವರಲ್ಲಿ ಸ್ಪಷ್ಟೀಕರಣ ಪಡೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ … Continued