ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ನವದೆಹಲಿ: ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಅವರನ್ನು ಕೆಪಿಸಿಸಿ ನೂತನ … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued

ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ ನೇಮಕ

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ … Continued