ಕಾಂಗ್ರೆಸ್‌ನಿಂದ ಕೆಜಿಎಫ್ ಬಾಬು ಅಮಾನತು

ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿ ನೀಡಿರುವ ನೋಟಿಸಿಗೆ ಈವರೆಗೆ ಉತ್ತರಿಸದ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಆದೇಶ ಹೊರಡಿಸಿದೆ. ಈ ಕುರಿತು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಮುಖ್ಯಸ್ಥ ಕೆ. ರಹಮಾನ್ ಖಾನ್ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಮೂರು ತಿಂಗಳ ಹಿಂದೆಯೇ ಪಕ್ಷದ … Continued