ಹಿಂದೂ ಪದದ ಕುರಿತು ವಿವಾದಿತ ಹೇಳಿಕೆ ಹಿಂಪಡೆದ ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಶಬ್ದದ  ಬಗ್ಗೆ ನೀಡಿದ್ದ ಹೇಳಿಕೆಯ ವಿವಾದ ಜೋರಾಗುತ್ತಿದ್ದಂತೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ ಹಾಗೂ ನಿಪ್ಪಾಣಿ ಕಾರ್ಯಕ್ರಮದಲ್ಲಿ ಸತೀಶ ಜಾರಕಿಹೊಳಿ ಅವರು ಹಿಂದೂ ಶಬ್ದದ ಬಗ್ಗೆ ಆಡಿದ್ದ ಮಾತು ವಿವಾದಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ … Continued