ಸಂಪುಟ ಸಲಹೆ ಮೇರೆಗೆ ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರನನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ

ಬೆಂಗಳೂರು: ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಮಂಗಳವಾರ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ(KPSC)ದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಮತ್ತೆ ಅಮಾನತುಗೊಳಿಸಿದ್ದಾರೆ. ಜುಲೈ 13ರಂದು ರಾಜ್ಯಪಾಲರು ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಅಮಾನತುಗೊಳಿಸಿದ್ದರು. ಬಳಿಕ ರಾಜ್ಯ ಸಚಿವ … Continued