384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ … Continued

ಕೆಪಿಎಸ್‌ಸಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕೆಪಿಎಸ್‌ಸಿ ಗ್ರೂಪ್‌ ಸಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಡಿಪಾರ್ಟ್‌ಮೆಂಟ್‌ನ ಲೆಕ್ಕ ಸಹಾಯಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ನೇಮಕಾತಿಗೆ ಆನ್‌ಲೈನ್‌ (On-line) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು … Continued

ಕೆಪಿಎಸ್‌ಸಿಯಿಂದ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೆಪಿಎಸ್‌ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್‌ಗಳ ಹುದ್ದೆಗಳಿಗೆ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಏಪ್ರಿಲ್ 30ರ ಒಳಗೆ ಆನ್​ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು 30.04.2022 (ತಾತ್ಕಾಲಿಕ) … Continued

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಆರೋಪಿ ಬಂಧನ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಆರೋಪಿ ಶಿವಲಿಂಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದ. ಕಳೆದ ವರ್ಷ ಸೆಂಟರ್‌ ಮುಚ್ಚಿದ್ದ. ಇನ್ನೊಬ್ಬ ಆರೋಪಿ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued