ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಆರೋಪಿ ಬಂಧನ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಆರೋಪಿ ಶಿವಲಿಂಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್‌ ಸೆಂಟರ್‌ ನಡೆಸುತ್ತಿದ್ದ. ಕಳೆದ ವರ್ಷ ಸೆಂಟರ್‌ ಮುಚ್ಚಿದ್ದ. ಇನ್ನೊಬ್ಬ ಆರೋಪಿ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued