ʼನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ, ನನ್ನನ್ನು ಕಾಪಾಡಿʼ ಎಂದು ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ ಎಂಜಿನಿಯರ್
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಪೊಲೀಸರು ತನಗೆ ಕಿರುಕುಳ ನೀಡುತ್ತಿದ್ದು, ನಾನು ನ್ಯಾಯಾಲಯ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ್ದಾರೆ. ಇದರಿಂದ ಅಚ್ಚರಿಗೊಂಡ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಅವರ ನಿವೇದನೆಯನ್ನು ಸಾವಧಾನದಿಂದ … Continued