ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಧ್ರುವನಾರಾಯಣ್ ಭಾನುವಾರ ಅಧಿಕಾರ ಸ್ವೀಕರಿಸಿದರು. ನಗರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಘೋಷಣೆ ನಡುವೆ ಪಕ್ಷದ ನೂತನ ಕಾರ್ಯಾಧ್ಯಕ್ಷರ ಜವಾಬ್ದಾರಿಯನ್ನು ಮಾಜಿ ಸಚಿವ ರಾಮಾಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ವಹಿಸಿಕೊಂಡರು. … Continued