ಮಥುರಾದಲ್ಲಿ ಭವ್ಯ ಕೃಷ್ಣ ದೇವಾಲಯ ನಿರ್ಮಾಣ ಆಗುವವರೆಗೆ ದಿನಕ್ಕೆ ಒಂದೇ ಊಟ ಮಾಡುವ ಪ್ರತಿಜ್ಞೆ ಮಾಡಿದ ರಾಜಸ್ಥಾನದ ಸಚಿವ…!

ನವದೆಹಲಿ : ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣ ಆಗುವವರೆಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವುದಾಗಿ ರಾಜಸ್ಥಾನದ ಶಿಕ್ಷಣ ಸಚಿವ ಮದನ ದಿಲಾವರ್ ಸೋಮವಾರ ಪ್ರತಿಜ್ಞೆ ಮಾಡಿದ್ದಾರೆ. “ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸದಿದ್ದರೆ, ಇಂದಿನಿಂದ ನಾನು ದಿನಕ್ಕೆ ಒಂದು ಬಾರಿ ಮಾತ್ರ ಊಟ ಮಾಡುತ್ತೇನೆ” ಎಂದು ದಿಲಾವರ್ ಕೋಟಾದ ತಮ್ಮ … Continued