ಕೃಷ್ಣ ಜನ್ಮಭೂಮಿ ವಿವಾದ: ಸದ್ಯಕ್ಕೆ ಮಥುರಾ ಶಾಹಿ ಈದ್ಗಾ ಸಮೀಕ್ಷೆ ಇಲ್ಲ ; ಕೋರ್ಟ್‌ ಕಮಿಷನರ್‌ ನೇಮಕ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆ ನಡೆಸಲು ಅಡ್ವೊಕೇಟ್ ಕಮಿಷನ್ ನೇಮಕಕ್ಕೆ ಅನುಮತಿ ನೀಡಿದ ಅಲಹಾಬಾದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ. ಹೈಕೋರ್ಟ್‌ ಪ್ರಕರಣದ ವಿಚಾರಣೆ ಮುಂದುವರೆಸಬಹುದಾದರೂ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುವವರೆಗೆ ಕೋರ್ಟ್‌ ಕಮಿಶನ್ ನೇಮಕ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ … Continued

ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued