ಕೃಷ್ಣ ಜನ್ಮಭೂಮಿ ವಿವಾದ: ಸದ್ಯಕ್ಕೆ ಮಥುರಾ ಶಾಹಿ ಈದ್ಗಾ ಸಮೀಕ್ಷೆ ಇಲ್ಲ ; ಕೋರ್ಟ್ ಕಮಿಷನರ್ ನೇಮಕ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ
ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆ ನಡೆಸಲು ಅಡ್ವೊಕೇಟ್ ಕಮಿಷನ್ ನೇಮಕಕ್ಕೆ ಅನುಮತಿ ನೀಡಿದ ಅಲಹಾಬಾದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ. ಹೈಕೋರ್ಟ್ ಪ್ರಕರಣದ ವಿಚಾರಣೆ ಮುಂದುವರೆಸಬಹುದಾದರೂ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವವರೆಗೆ ಕೋರ್ಟ್ ಕಮಿಶನ್ ನೇಮಕ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ … Continued