ಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾದ ವೀಡಿಯೋಗ್ರಫಿ ಕೋರಿದ ಅರ್ಜಿ ವಿಚಾರಣೆಗೆ ಮಥುರಾ ಕೋರ್ಟ್ ಸಮ್ಮತಿ

ಮಥುರಾ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಉತ್ತರ ಪ್ರದೇಶದ ಮಥುರಾದ ಸ್ಥಳೀಯ ನ್ಯಾಯಾಲಯವು ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ವೀಡಿಯೋಗ್ರಾಫಿಗೆ ಮಾಡಿವಂತೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ. 13.37 ಎಕರೆ ಪ್ರದೇಶದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು … Continued