ಶ್ರೀಕೃಷ್ಣ ಜನ್ಮಾಷ್ಟಮಿ..: ಕೃಷ್ಣ-ರಾಧೆ ವೇಷ ಧರಿಸಿ ಚಿಣ್ಣರ ಸಂಭ್ರಮ

ಧಾರವಾಡ; ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಪರಿಚಯ ಮಾಡಿಕೊಡುವ ಸಂದರ್ಭ. ಪ್ರತಿ ಹಬ್ಬದಿಂದ ನಾವು ಒಂದು ಒಳ್ಳೆಯ ಸಂದೇಶ ಪಡೆಯುತ್ತೇವೆ. ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಯ ಮಹತ್ವ, ಸಂದೇಶಗಳ ಪರಿಚಯ ಇಂದಿನ ಮಕ್ಕಳಿಗೆ … Continued