ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಟ್ಟುತ್ತಿದ್ದಾರೋ ಮುಗಿಸುತ್ತಿದ್ದಾರೋ ಗೊತ್ತಾಗ್ತಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಮೈಸೂರು ಜಿಲ್ಲೆಯ ಕೃಷ್ಣರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟುವ ಕಾರ್ಯ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್‌ ಮುಗಿಸೋ ಪ್ರಯತ್ನ ನಡೆಯುತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಮೈಸೂರು ಮೇಯರ್‌ ಆಯ್ಕೆಗಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ಪಕ್ಷದ ವರಿಷ್ಠರು ಕಳಿಸಿದ ನೋಟೀಸ್‌ಗೆ ಉತ್ತರ ಕೊಟ್ಟಿದ್ದೇನೆ. ನನ್ನ ಮೇಲೆ ಯಾವ ಆರೋಪ ಇದೆ ಎಂಬುದೇ … Continued