ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ : ಹೈಕೋರ್ಟ್‌ ಆದೇಶ

ಬೆಂಗಳೂರು : ಕೃಷ್ಣರಾಜ ಸಾಗರ ಜಲಾಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ/ಕ್ವಾರಿ ಚಟುವಟಿಕೆಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ಗಣಿಗಾರಿಕೆಗೆ ಪರವಾನಗಿ ನೀಡಲು ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿದ ಹಾನಿಯ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಷರತ್ತು ವಿಧಿಸಿರುವುದನ್ನು ಪ್ರಶ್ನಿಸಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿ.ಜಿ. ಕುಮಾರ … Continued