ಮಹಿಳೆಯಿಂದ ಒಂದೇ ಕುಟುಂಬದ ಐವರ ಕೊಲೆ..! ಎರಡೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು
ಮಂಡ್ಯ: ಬೆಚ್ಚಿಬೀಳಿಸಿದ್ದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನ ಬಜಾರ್ ಲೈನ್ ಬಡಾವಣೆಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಭೇದಿಸಿರುವ ಪೊಲೀಸರು ಈ ಸಂಬಂಧ ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ..! ಫೆಬ್ರವರಿ 6ರಂದು ಮಂಡ್ಯದ ಕೆಆರ್ ಎಸ್ನ ಬಜಾರ್ ಲೈನ್ ಬಡಾವಣೆಯಲ್ಲಿ ಗಂಗಾರಾಮ್ ಅವರ ಪತ್ನಿ ಲಕ್ಷ್ಮೀ (32), ಹಾಗೂ ರಾಜ್ (13), … Continued