ಶಿರಸಿ | ಮೇ 10ರಿಂದ ಸ್ವರ್ಣವಲ್ಲಿಯಲ್ಲಿ ಎರಡು ದಿನಗಳ ಕೃಷಿ ಜಯಂತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಸ್ವರ್ಣ ವಲ್ಲೀ ಕೃಷಿ ಪ್ರತಿಷ್ಠಾನದ ಸಹಯೋಗದಲ್ಲಿ ಶ್ರೀ ಲಕ್ಷ್ಮಿನೃಸಿಂಹ ರಥೋತ್ಸವದ ಸಂದರ್ಭದಲ್ಲಿ 16ನೇ ವರ್ಷದ ಕೃಷಿ ಜಯಂತಿ ಯನ್ನು  ಮೇ 10 ಮತ್ತು 11ರಂದು ಎರಡು ದಿನಗಳ ಕಾಲ ನಡೆಸ ಲಾಗುವುದು ಎಂದು ಅಧ್ಯಕ್ಷ ವಿ.ಎನ್. ಹೆಗಡೆ ಹೇಳಿದರು. ಶನಿವಾರ ನಗರದ ಯೋಗ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು … Continued