ದೆಹಲಿಗೆ ಹೋದರೂ ಈಶ್ವರಪ್ಪ ಭೇಟಿಯಾಗದ ಅಮಿತ್‌ ಶಾ….!

ಬೆಂಗಳೂರು: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಆಹ್ವಾನದ ಮೇರೆಗೆ ಬುಧವಾರ ದೆಹಲಿಗೆ ತೆರಳಿದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್‌ ಬಂದಿದ್ದಾರೆ. ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ತಮಗೆ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು ಎಂಬುದಾಗಿ ಈಶ್ವರಪ್ಪ ಹೇಳಿದ್ದರು. … Continued