ವಕೀಲೆ ಮೇಲೆ ಹಲ್ಲೆ ಪ್ರಕರಣ: ಹಲ್ಲೆಗೂ ಮೊದಲು ಮಹಾಂತೇಶಗೆ ಚಪ್ಪಲಿ ಏಟು; ವಿವರಣೆ ನೀಡುವಂತೆ ಸಂಗೀತಾಗೆ ಕೆಎಸ್‌ಬಿಸಿ ನೋಟಿಸ್‌

ಬಾಗಲಕೋಟೆಯಲ್ಲಿ ಮಹಾಂತೇಶ್‌ ಚೊಳಚಗುಡ್ಡ ಮತ್ತಿತರರು ಸಾರ್ವಜನಿಕವಾಗಿ ನಿಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸುವುದಕ್ಕೂ ಮುನ್ನ ನೀವು ಮಹಾಂತೇಶ ಅವರಿಗೆ ಚಪ್ಪಲಿಯಿಂದ ಹೊಡೆಯುವುದರ ಜೊತೆಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿರುವುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಮಹಿಳಾ ವಕೀಲೆ ಸಂಗೀತಾ ಶಿಕ್ಕೇರಿ ಅವರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (ಕೆಎಸ್‌ಬಿಸಿ) ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಮಹಾಂತೇಶ್‌ ಅವರಿಗೆ ನೀವು … Continued