ಬಿಎಸ್‌ವೈ, ಈಶ್ವರಪ್ಪ ಹಗರಣ ಬಯಲಿಗೆಳೆಯುವೆ: ಶಾಸಕ ಸಂಗಮೇಶ ಎಚ್ಚರಿಕೆ

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಾವರು,ಮುಖ್ಯಮಂತ್ರಿ ಯಡಿಯೂರಪ್ಪ, ಅವರು ಪುತ್ರ ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಹಾಗೂ … Continued