ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್‌ಗಳ ಸಂಚಾರ: ಟಿಕೆಟ್​ನಲ್ಲಿ ವಿಶೇಷ ಡಿಸ್ಕೌಂಟ್‌

ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆಗೆ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ, ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್‌ 29 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ … Continued