ನಾಳೆಯಿಂದ ಸಾರಿಗೆ ನೌಕರರ ಮುಷ್ಕರ; ಬಸ್‌ ಬಂದಾದರೆ ಸರ್ಕಾರ ಹೇಗೆ ನಿಭಾಯಿಸುತ್ತದೆ..?

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ನೌಕರರು ಏ.7ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದು, ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಸ್‌ಗಳು ರಾಜ್ಯಾದ್ಯಂತ ಸ್ಥಗಿತಗೊಂಡರೆ ಸರ್ಕಾರ ಇದನ್ನು ಹೇಗೆ ನಿಭಾಯಿಸಲಿದೆ ಎಂಬುದು ಸಹ ಮುಖ್ಯವಾಗುತ್ತದೆ. ಸರ್ಕಾರ ಖಾಸಗಿ ಬಸ್‌ ಆಪರೇಟರಿಗಳಿಗೆ ಮನವಿ ಮಾಡಿದೆ. ಇದೇವೇಳೆ ಸಾರಿಗೆ ಸಂಸ್ಥೆಗಳ ನೌಕರರ ಒಕ್ಕೂಟದ ಪ್ರಮುಖರು … Continued