ಯುಗಾದಿ ಹಬ್ಬ, ಸಾಲು ಸಾಲು ರಜೆ; ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳನ್ನು ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಂಸ್ಥೆಯ ನಾಲ್ಕು ನಿಗಮಗಳು ನಿರ್ಧರಿಸಿದೆ. ಏಪ್ರಿಲ್‌ 9 ರಂದು ಯುಗಾದಿ ಹಬ್ಬವಿದೆ. ಬಳಿಕ ಏಪ್ರಿಲ್‌ 11 ಕ್ಕೆ ರಂಜಾನ್‌ ಹಬ್ಬವಿದೆ. … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued

ಹುಣಸೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಮೈಸೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣಕ್ಕೆ ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ … Continued

ಶಿರಸಿ : ಬಂಡಲ ಬಳಿ ಬಸ್‌-ಕಾರು ಡಿಕ್ಕಿ, ಐವರು ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮಂಗಳೂರು ತಾಲೂಕಿನ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕಾರು ಚಾಲಕ ಚೆನ್ನೈ ಮೂಲದವರು ಎಂದು ಹೇಳಲಾಗಿದೆ. ಮೃತರನ್ನು … Continued

ಕೋಳಿ ಮಾಂಸದೊಂದಿಗೆ ಬಸ್ ಏರಿದ ಪ್ರಯಾಣಿಕ: ಪೊಲೀಸ್ ಠಾಣೆಗೆ ಬಂದ ಬಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಪ್ರಯಾಣಿಕನೊಬ್ಬ ಕೋಳಿ ಮಾಂಸದೊಂದಿಗೆ ಬಸ್ ಏರಿದ ಕಾರಣಕ್ಕೆ ಬಸ್‌ ಪೊಲೀಸ್‌ ಠಾಣೆಗೆ ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದ ವರದಿಯಾಗಿದೆ. ಸುರೇಶ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದನ್ನು ತಂದಿದ್ದು, … Continued

ʼಶಕ್ತಿʼ ಯೋಜನೆಯಲ್ಲಿ ಉಚಿತ ಪ್ರಯಾಣ : ಬಸ್ಸಿನಲ್ಲೇ ಬಟ್ಟೆ ಒಣಗಲು ಹಾಕಿದ ಪ್ರಯಾಣಿಕರು..!

ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ತಿಂಗಳು ಕಳೆದಿದೆ. ಇದೀಗ ವಾರಾಂತ್ಯದ ದಿನಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆಯುತ್ತಿದ್ದಾರೆ. ಈಗ ವಾಯವ್ಯ ಕರ್ನಾಟಕ ಸಾರಿಗೆ ಬಸ್‌ನಲ್ಲಿ ಮಹಿಳೆಯರು ಬಟ್ಟೆ ಒಣಗಲು ಹಾಕಿದ ವಿಡಿಯೋ ಭಾರೀ … Continued

ಉಚಿತ ಬಸ್‌ ಪ್ರಯಾಣ ಯೋಜನೆ- ಬುರ್ಖಾ ತೊಟ್ಟು ಬಂದ ಪುರುಷ ಸಿಕ್ಕಿಬಿದ್ದ..!

ಹುಬ್ಬಳ್ಳಿ: ಮಹಿಳೆಯರಿಗೆ ನೀಡಲಾಗಿರುವ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಯ ಲಾಭ ಪಡೆಯಲು ಹೋದ ವ್ಯಕ್ತಿಯೊಬ್ಬ ಚಾಪೆ ಕೆಳಗೆ ನುಸುಳಲು ಹೋಗಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ವ್ಯಕ್ತಿಯೋರ್ವ ಉಚಿತ ಬಸ್ ಪ್ರಯಾಣಕ್ಕಾಗಿ ಬುರ್ಖಾ ಧರಿಸಿ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿಯಲ್ಲಿ ನಡೆದಿದೆ ಎಂದು … Continued

ಕೆಎಸ್​ಆರ್​ಟಿಸಿ ಬಸ್​, ಎರಡು ಕಾರುಗಳ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ವಿಜಯಪುರ: ಗಣೇಶ ಚತುರ್ಥಿಯ ದಿನವಾದ  ಬುಧವಾರ (ಆಗಸ್ಟ್‌ 31) ಸಂಜೆ  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಣಂತಿ ಹಾಗೂ ಮೂರು ತಿಂಗಳು ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), … Continued

ಬಸ್‌-ಕಾರಿನ​ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಹಾಸನ – ಬೇಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಆಲ್ಟೊ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತಪರನ್ನು ವಿದ್ಯಾರ್ಥಿಗಳಾದ ಅಕ್ಮಲ್(18), ಜಿಲಾನಿ(19), ತೋಹಿದ್(18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ರಿಹಾನ್ (19) ಆಸ್ಪತ್ರೆಗೆ ಸಾಗಿಸುವಾಗ … Continued

ಇನ್ಮುಂದೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬರಲಿದೆ ಬಸ್‌

ಬೆಂಗಳೂರು: ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆಎಸ್​​ಆರ್​​ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪ್ರಥಮ ಹಾಗೂ … Continued