ಯುಗಾದಿ ಹಬ್ಬ, ಸಾಲು ಸಾಲು ರಜೆ; ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ
ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ರಜೆ ಇರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಿದೆ. ಒಟ್ಟು 2275 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ಸಂಸ್ಥೆಯ ನಾಲ್ಕು ನಿಗಮಗಳು ನಿರ್ಧರಿಸಿದೆ. ಏಪ್ರಿಲ್ 9 ರಂದು ಯುಗಾದಿ ಹಬ್ಬವಿದೆ. ಬಳಿಕ ಏಪ್ರಿಲ್ 11 ಕ್ಕೆ ರಂಜಾನ್ ಹಬ್ಬವಿದೆ. … Continued