ಬಸ್‌ ನಿಲ್ದಾಣದಲ್ಲೇ ವಿಷ ಸೇವಿಸಿದ ಸಾರಿಗೆ ನೌಕರ

ಹಾಸನ: ಸಾರಿಗೆ ನೌಕರರ ಮುಷ್ಕರ ೬ನೇ ದಿನಕ್ಕೆ ಮುಂದುವರೆದಿದ್ದು, ಸಾರಿಗೆ ನೌಕರರೊಬ್ಬರು ಬಸ್‌ ನಿಲ್ದಾಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ-ಚಿಕ್ಕಮಗಳೂರು ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ ಪಾಲಾಕ್ಷ (೪೦) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ತೀವ್ರ ಅಸ್ವಸ್ಥಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ನನ್ನನ್ನು ವರ್ಗಾವಣೆ … Continued