ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್ಡಬ್ಲ್ಯುಕೆಆರ್ಟಿಸಿ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವೆರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ವಾಯವ್ಯ … Continued