ಕೆಎಸ್‌ಆರ್‌ಟಿಸಿಯಲ್ಲಿ ‘ನಿವೃತ್ತ ಚಾಲಕ’ರಿಗೆ ತಾತ್ಕಾಲಿಕ ಆಧಾರದ ಮೇಲೆ ಕೆಲಸಕ್ಕೆ ಸೇರಲು ಅವಕಾಶ

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅಗತ್ಯಕ್ಕನಗುಣವಾಗಿ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ, ಕೆಎಸ್ಆರ್‌ಟಿಸಿಯಿಂದ ನಿವೃತ್ತ ಚಾಲಕರನ್ನು ಮತ್ತೆ ನಿಯೋಜಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ 63 ವರ್ಷ ವಯೋಮಿತಿ ಮೀರದ ನಿವೃತ್ತ ಚಾಲಕರು ಸೂಕ್ತ ದಾಖಲೆಯೊಂದಿಗೆ ವಿಭಾಗಿಯ ನಿಯಂತ್ರಣಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳಲು ತಿಳಿಸಿದೆ.ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪ್ರಕಟಣೆ … Continued