ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

ಬೆಂಗಳೂರು : ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದು, ದಸರಾ ಹಬ್ಬದ ನಿಮಿತ್ತ ಅಕ್ಟೋಬರ್ 3 ರಂದು ಎಲ್ಲ ಅರ್ಹ ಸಿಬ್ಬಂದಿಗೆ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಕೋವಿಡ್ ಕಾರಣದಿಂದಾಗಿ ನಿಗಮವು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸಹ ಸಿಬ್ಬಂದಿ ದಕ್ಷತೆಯ ಸೇವೆಯಿಂದ … Continued