ವರ್ಗಾವಣೆಗೊಂಡ ಸಾರಿಗೆ ಸಂಸ್ಥೆ ನೌಕರರಿಗೆ ಕೆಲಸಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: ಸಾರಿಗೆ ನೌಕರರಿಗೆ ಅನುಕೂಲತೆ ಕಲ್ಪಿಸಲು ವರ್ಗಾವಣೆ ಮಾಡಿದ್ದರೂ ಕೆಲಸಕ್ಕೆ ಹಾಜರಾಗದ ನೌಕರರ ವರ್ಗಾವಣೆ ರದ್ದುಪಡಿಸಲಾಗುವುದಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಾ ಬಾಜಪೇಯಿ ಸೂಚಿಸಿದ್ದಾರೆ. ೨೦೧೯-೨೦ ಹಾಗೂ ೨೦೨೦-೨೧ ಸಾಲಿನಲ್ಲಿ ಸಿಬ್ಬಂದಿಗಳ ಕೋರಿಕೆಯಂತೆ ದೂರದ ಘಟಕಗಳಿಗೆ ಅಲೆದಾಟ ತಪ್ಪಿಸಲು, ಆರ್ಥಿಕ ನಷ್ಟ ತಪ್ಪಿಸುವ ಉದ್ದೇಶದಿಂದ … Continued