ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರ,ಸಂಘಕ್ಕೆ ಗೌರವಾಧ್ಯಕ್ಷರ ನೇಮಕಕ್ಕೂ ಅನುಮತಿ ಇಲ್ಲ:ಕಾರ್ಮಿಕ ಸಚಿವ ಹೆಬ್ಬಾರ

ಕಲಬುರಗಿ: ಸಾರಿಗೆ ನೌಕರರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಸಾರಿಗೆ ಮುಷ್ಕರ ಕಾನೂನು ಬಾಹಿರವಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕಾದ ಸಾರಿಗೆ ನೌಕರರು ಈ ರೀತಿ ಮುಷ್ಕರ ನಡೆಸುವುದು ನಿಯಮಾವಳಿಯಲ್ಲಿ ಇಲ್ಲ. ಹಾಗೂ ಸಂಘಕ್ಕೆ ಗೌರವ ಅಧ್ಯಕ್ಷರನ್ನು ನೇಮಿಸಿಕೊಳ್ಳಲೂ ಅನುಮತಿ ಇಲ್ಲ. ಹೀಗಾಗಿ ಕೂಡಲೇ ಮುಷ್ಕರವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ … Continued