ಶಾಲಾ-ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿದ ಕೆ ಎಸ್‌ ಆರ್ ಟಿ ಸಿ

posted in: ರಾಜ್ಯ | 0

ಬೆಂಗಳೂರು : ಕೆ ಎಸ್‌ ಆರ್ ಟಿ ಸಿಯು ರಾಜ್ಯದ ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿದೆ. ಈ ಬಗ್ಗೆ ಕೆಎಸ್ ಆರ್ ಟಿಸಿ ಪ್ರಕಟಣೆ ಹೊರಡಿಸಿದ್ದು, 2023-24ನೇ ಸಾಲಿನ ವಿದ್ಯಾರ್ಥಿಗಳ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ … Continued

ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

posted in: ರಾಜ್ಯ | 0

ಹುಬ್ಬಳ್ಳಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ … Continued

ಕಳ್ಳತನವಾದ 4 ತಿಂಗಳ ನಂತರ ಅದೇ ಬಸ್ಸನ್ನೇರಿ ಕುಳಿತಿದ್ದ ಕಳ್ಳರ ಮುಖಚಹರೆ ಗುರುತಿಸಿ ಪೊಲೀಸರಿಗೆ ಒಪ್ಪಿಸಿದ ಬಸ್‌ ಕಂಡಕ್ಟರ್‌…!

posted in: ರಾಜ್ಯ | 0

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸಿ ಪ್ರಯಾಣಿಕರೊಬ್ಬರ ಲಕ್ಷಾಂತರ ರೂ.ಗಳ ಮೌಲ್ಯದ ಒಡವೆ, ಹಣ ದೋಚಿ ಪರಾರಿಯಾಗಿದ್ದ ಕಳ್ಳರು ನಾಲ್ಕು ತಿಂಗಳ ಬಳಿಕ ಅದೇ ಬಸ್‌ನಲ್ಲಿ ಸಂಚರಿಸಿತ್ತಿದ್ದ ವೇಳೆ ಬಸ್ ನಿರ್ವಾಹಕರು ಅವರ ಮುಖಚಹರೆ ಗುರುತಿಸಿ ಕಳ್ಳರನ್ನು ಪೊಲೀಸರ ಅತಿಥಿಯಾಗುವಂತೆ ಮಾಡಿದ ಘಟನೆ ನಡೆದಿದೆ. ತಾನು ನಿರ್ವಾಹಕನಾಗಿದ್ದ ಬಸ್‌ನಲ್ಲಿ ಈ ಹಿಂದೆ ಕಳ್ಳತನ ಮಾಡಿ ಮಾರ್ಗ … Continued

ದ್ವಿತೀಯ ಪಿಯು ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

posted in: ರಾಜ್ಯ | 0

ಬೆಂಗಳೂರು: ಏಪ್ರಿಲ್‌ 22ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಹಾಗೂ ಬರೆದು ವಾಪಸ್ ಬರಲು ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಈ ಕುರಿತು ಕೆಎಸ್ಆರ್‌ಟಿಸಿ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ … Continued

ಕೆಎಸ್‌ಆರ್‌ಟಿಸಿಗೂ ಬರಲಿವೆ ಮೂರು ಎಲೆಕ್ಟ್ರಿಕ್ ಬಸ್‌:ವರದಿ

posted in: ರಾಜ್ಯ | 0

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮೊದಲ ಎಲೆಕ್ಟ್ರಿಕ್ ಬರಲಿದೆ ಎಂದು ವರದಿಯಾಗಿದೆ. ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್‌ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್‌ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಕೆಎಸ್‌ಆರ್‌ಟಿಸಿ ಕಾರ್ಯಾದೇಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಹುತೇಕ ಏಪ್ರಿಲ್‌ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ … Continued

ಸಾರಿಗೆ ನೌಕರರೇ ಎಪ್ರಿಲ್‌ ೭ರಿಂದ ಕರೆ ನೀಡಿದ ಅನಿರ್ದಿಷ್ಟ ಮುಷ್ಕರ ಕೈಬಿಡಿ: ಸಾರಿಗೆ ಸಚಿವರ ಮನವಿ

posted in: ರಾಜ್ಯ | 0

ಬೆಂಗಳೂರು: ಎಪ್ರಿಲ್‌ ೭ರಿಂದ ಕರೆ ನೀಡಿರುವ ಅನಿರ್ದಿಷ್ಟ ಮುಷ್ಕರವನ್ನು ರದ್ದುಗೊಳಿಸುವಂತೆ ರಾಜ್ಯದ ರಸ್ತೆ ಸಾರಿಗೆ ನೌಕರರ ಒಕ್ಕೂಟಕ್ಕೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ನಾವು ಈಗಾಗಲೇ ಒಕ್ಕೂಟ ಮಂಡಿಸಿದ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಪೂರೈಸಿದ್ದೇವೆ. ಬಾಕಿ ಉಳಿದಿರುವ ಏಕೈಕ ಬೇಡಿಕೆಯೆಂದರೆ ಸಂಬಳವನ್ನು ಪರಿಷ್ಕರಿಸುವುದು. 6 ನೇ ವೇತನ ಆಯೋಗದ ಶಿಫಾರಸುಗಳಿಗೆ … Continued

ಈಡೇರದ ಬೇಡಿಕೆ: ಮಾ.೧೮ರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ತಮ್ಮ ಬೇಡಿಕೆ ಈಡೇರದ ಕಾರಣ ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮಜ್ದೂರ್ ಸಂಘ ಒಕ್ಕೂಟವು ಮಾರ್ಚ್ ೧೮ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದು, ಪ್ರಮುಖ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಮಾ.೧೮ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು … Continued

ಸಾರಿಗೆ ನಿಗಮಕ್ಕೆ ೪ ಸಾವಿರ ಕೋಟಿ ರೂ.ನಷ್ಟ:ಸವದಿ

posted in: ರಾಜ್ಯ | 0

ಬೆಂಗಳೂರು: ಕೊವಿಡ್‌ ಪರಿಣಾಮದಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ೪ ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿಧಾನ ಪರಿಷತ್ತಿಗೆ ಶುಕ್ರವಾರ ತಿಳಿಸಿದರು. ಶು ೨,೯೮೦ ಕೋಟಿ ರೂ. ನಿವ್ವಳ ಆದಾಯವೇ ನಷ್ಟವಾಗಿದೆ. ಹೀಗಾಗಿ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುವಂತೆ ಆಗಿವೆ ಎಂದು ಹೇಳಿದರು. ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆಗೆ … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

posted in: ರಾಜ್ಯ | 0

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಕೆಸ್ಸಾರ್ಟಿಸಿ ಪಾರ್ಸಲ್‌-‌ ಕಾರ್ಗೊ ಸೇವೆಗೆ ಸಿಎಂ ಬಿಎಸ್‌ವೈ ಚಾಲನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್ಸನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯ ಕಂಡುಕೊಂಡಿರುವುದು … Continued