ಬಸ್ ಟಿಕೆಟ್ ದರ ಹೆಚ್ಚಳ ; ಇಂದಿನಿಂದಲೇ (ಜನವರಿ 5) ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಟಿಕೆಟ್‌ ದರದಲ್ಲಿ ಶೇ. 15ರಷ್ಟು ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು (ಜನವರಿ 5) ಮಧ್ಯರಾತ್ರಿಯಿಂದ ಶೇ 15ರಷ್ಟು ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), … Continued

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ

ಬೆಂಗಳೂರು: ದೀಪಾವಳಿಗೆ (Deepavali 2024) ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಹಬ್ಬ ಮುಗಿದ ಬಳಿಕ ಮರಳಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC special buses) ನಿರ್ಧರಿಸಿದೆ. ಅಕ್ಟೊಬರ್ 31 ರಂದು ನರಕ ಚತುರ್ದಶಿ, ಮರುದಿನ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವದಂದು ಬಲಿಪಾಡ್ಯಮಿ ಹಬ್ಬ … Continued

ದಸರಾ ಹಬ್ಬ : ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಕೆಎಸ್‌ಆರ್‌ಟಿಸಿ 2000ಕ್ಕೂ ರಾಜ್ಯ ಮತ್ತು ಹೊರಾಜ್ಯಗಳ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಅಕ್ಟೋಬರ್‌ 9ರಿಂದ 12ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್‌ 13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಕಾರ್ಯಾಚರಣೆ … Continued

ನರಗುಂದ | ಕೊಣ್ಣೂರು ಬಳಿ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು

ಗದಗ: ಸಾರಿಗೆ ಬಸ್‌ ಹಾಗೂ ಕಾರು ನಡುವೆ ಭೀಕರ್ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 4 ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), … Continued

ಕೆಎಸ್ ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ ; ಶೇ.15ರಿಂದ 20ರಷ್ಟು ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಕೆಎಸ್ ಆರ್‌ಟಿಸಿ ಬಸ್ಸಿನ ಟಿಕೆಟ್ ದರದಲ್ಲಿ ಶೇ.15ರಿಂದ 20ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೆಎಸ್ ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೊನ್ನೆ ಕೆಎಸ್ ಆರ್‌ಟಿಸಿ ನಿಗಮದ ಬೋರ್ಡ್ ಮೀಟಿಂಗ್ ಮಾಡಿ, … Continued

ಮಹಾಶಿವರಾತ್ರಿ : ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸೇವೆ

ಬೆಂಗಳೂರು : ಮಹಾಶಿವರಾತ್ರಿ ( ಮಾ.8) ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್‌8ರಂದು ಮಹಾಶಿವರಾತ್ರಿ ಹಾಗೂ 9 ಹಾಗೂ … Continued

ಕೆಎಸ್‌ಆರ್‌ಟಿಸಿಯಿಂದ ಪಾರ್ಸೆಲ್ ಸಾಗಾಟ ಸೇವೆ ; 20 ಟ್ರಕ್‌ಗಳ ಖರೀದಿ

ಬೆಂಗಳೂರು : ಮತ್ತೊಂದು ಕ್ರಮವನ್ನು ಕೈಗೊಳ್ಳಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಪ್ರಯಾಣಿಕರಿಗೆ ಪ್ರಯಾಣ ಸೇವೆ ಒದಗಿಸುತ್ತಿರುವ ಸರ್ಕಾರಿ ಸ್ವಾಮ್ಯದ ಕೆಎಸ್‌ಆರ್‌ಟಿಸಿ ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾರ್ಸೆಲ್‌ಗಳನ್ನು ಸಾಗಾಟ ಮಾಡುವ ಸೇವೆಯನ್ನು ಆರಂಭಿಸಿದೆ. ಇದರಿಂದ ತನ್ನ ಆದಾಯವೂ ಹೆಚ್ಚಲಿದೆ ಎಂದು ಸಂಸ್ಥೆ ಭಾವಿಸಿದೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ 20 ಲಾರಿ ಟ್ರಕ್‌ಗಳನ್ನು ಖರೀದಿಸಿದೆ. ಸಾರ್ವಜನಿಕರು ಪಾರ್ಸೆಲ್‌ಗಳನ್ನು ತಾವು ತಲುಪಿಸಲು … Continued

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ವಿಶೇಷ ಬಸ್‌ ಓಡಾಟ; ಟಿಕೆಟ್‌ ಮುಂಗಡ ಬುಕ್ಕಿಂಗ್‌ಗೆ ರಿಯಾಯಿತಿ

ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್ಸುಗಳನ್ನು ಓಡಿಸಲಿದೆ. ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. … Continued

ಸಾರಿಗೆ ಸಂಸ್ಥೆಗಳಿಗೆ 8719 ಸಿಬ್ಬಂದಿ ನೇಮಕಾತಿಗೆ ಸರ್ಕಾರದ ಅನುಮತಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಆಗಿರಲಿಲ್ಲ. 2016 ರಿಂದ ಈವರೆಗೆ ಸಿಬ್ಬಂದಿಯ ನಿವೃತ್ತಿ ಹಾಗೂ ಇತರೆ ಕಾರಣದಿಂದ 13,669 ಹುದ್ದೆಗಳು ಖಾಲಿ ಆಗಿವೆ. ಹೀಗಾಗಿ 13 ಸಾವಿರ … Continued

ಸಾರಿಗೆ ನಿಗಮಗಳಿಗೆ 5675 ಬಸ್‌ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು … Continued