ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ ಕೊಂಚ ನಿರಾಳ, ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರಗೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ ವಿರುದ್ಧದ ತನಿಖೆಗೆ ಫೆಬ್ರವರಿ 24ರವರೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣಗಳ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮರ್ ಅರ್ಜಿ ಸಲ್ಲಿಸಿದ್ದರು. ತನಿಖಾಧಿಕಾರಿ ಫೆಬ್ರವರಿ 24ರೊಳಗೆ … Continued