ಕೂಡ್ಲಿ ಶೃಂಗೇರಿ ಮಠದ ನೂತನ ಪೀಠಾಧಿಪತಿಗಳಿಗೆ ಗುರುವಂದನೆ

ಬೆಂಗಳೂರು: ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರ ಭಗವತ್ಪಾದರ ಸಂದೇಶಗಳು ಸರ್ವಕಾಲಿಕ ಸತ್ಯವಾಗಿವೆ ಎಂದು ಬೆಂಗಳೂರಿನ ಚಾಮರಾಜಪೇಟೆಯ ಅವಿಚ್ಛಿನ ಪರಂಪರಾ ಕೂಡ್ಲಿ ಶೃಂಗೇರಿ ಮಠದ ನೂತನ ಪೀಠಾಧಿಪತಿ ಶ್ರೀವಿದ್ಯಾವಿಶ್ವೇಶ್ವರ ಭಾರತೀ ಮಹಾಸ್ವಾಮಿಗಳ ಹೇಳಿದರು. ಇಂದು (ಮಂಗಳವಾರ) ಶ್ರೀಮಠದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಆದಿ ಜಗದ್ಗರು ಶಂಕರಾಚಾರ್ಯರ ಬರೆದ ಭಾಷ್ಯತ್ರಯಗಳು ಲೋಕಮಾನ್ಯವಾಗಿವೆ. ಅವರು ಜನಸಾಮಾನ್ಯರಿಗೋಸ್ಕರ … Continued