ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ … Continued

ಕೂಜಳ್ಳಿ : ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಖ್ಯಾತ ಹಿಂದುಸ್ತಾನಿ ಬಾನ್ಸುರಿ (ಕೊಳಲು)ವಾದಕ, ಮುಂಬೈನ ನಿತ್ಯಾನಂದ ಹಳದೀಪುರ ಅವರಿಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನೀಡುವ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರು, ಪಂ. ಷಡಕ್ಷರಿ … Continued

ಕುಮಟಾ : ಜನವರಿ 4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಜ.4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಕೂಜಳ್ಳಿ : ಖ್ಯಾತ ಗಾಯಕ ಪಂ.ವಿನಾಯಕ ತೊರವಿಗೆ ‘ಷಡಕ್ಷರಿ’ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ: ಕೂಜಳ್ಳಿಯಲ್ಲಿ ನಡೆದ ಪಂಡಿತ ಷಡಕ್ಷರಿ ಗವಾಯಿ ಪುಣ್ಯ ಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಪಂ.ವಿನಾಯಕ ತೊರವಿ ಅವರಿಗೆ ಷಡಕ್ಷರಿ ರಾಷ್ಟ್ರೀಯ ಸಂಗೀತ ಪುರಸ್ಕಾರ ಪ್ರದಾನ ಮಾಡಲಾಯಿತು. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಇಡೀದಿನ ಪುಣ್ಯಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ ವಿನಾಯಕ … Continued

ಕೂಜಳ್ಳಿಯಲ್ಲಿ ಡಿಸೆಂಬರ್‌ 29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ

ಕುಮಟಾ: ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ-2024 ಸಂಗೀತೋತ್ಸವ ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 29ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ … Continued

ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಕೆಳಗಿನಕೇರಿ ಭಟ್ಟರಮನೆಯ ಅನಸೂಯ ಗಣಪತಿ ಹೆಗಡೆ (84) ಅವರು ಶುಕ್ರವಾರ (ಮೇ 17)ರಂದು ನಿಧನರಾಗಿದ್ದಾರೆ. ಅವರು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆಯ ಕಾರ್ಯ ಮಾಡಿದ್ದಾರೆ. ಅನಸೂಯ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾದರು. ಅವರು ಮರಣಾನಂತರದಲ್ಲಿ … Continued

ನನಗೆ ನೀಡಿದ ʼಪಂ.ಷಡಕ್ಷರಿ ಪ್ರಶಸ್ತಿʼ ಹಾರ್ಮೋನಿಯಂಗೆ ಸಂದ ಸನ್ಮಾನ : ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಂ.ವಿಶ್ವನಾಥ ಕಾನ್ಹರೆ

ಕುಮಟಾ: ಪಂ. ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಇದು ಹಾರ್ಮೋನಿಯಂಗೆ ಸಂದ ಸನ್ಮಾನ ಎಂದು ನಾನು ಭಾವಿಸುತ್ತೇನೆ. ಹಾರ್ಮೋನಿಯಂ ಅನ್ನು ಒಂದು ಸ್ವತಂತ್ರ ವಾದ್ಯ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಿರುವುದು ನನಗೆ ಖುಷಿ ತಂದಿದೆ ಎಂದು ಖ್ಯಾತ ಹಾರ್ಮೊನಿಯಂ ವಾದಕ ಪಂ. ವಿಶ್ವನಾಥ ಕಾನ್ಹರೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ … Continued

ನಾಳೆ ಕೂಜಳ್ಳಿಯಲ್ಲಿ ಪಂ.ಷಡಕ್ಷರಿ ಗವಾಯಿಗಳ ಪುಣ್ಯ ಸ್ಮರಣೆ ಸಂಗೀತೋತ್ಸವ

ಕುಮಟಾ : ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಖ್ಯಾತ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 24ರಂದು ಪಂ.ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪಂ.ವಿಶ್ವನಾಥ ಕಾನ್ಹರೆಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ : ಪಂಡಿತ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ಸಂಗೀತೋತ್ಸವ ನಡೆಯಲಿದೆ. ಈ ವರ್ಷದ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮುಂಬೈನ … Continued