ನನಗೆ ನೀಡಿದ ʼಪಂ.ಷಡಕ್ಷರಿ ಪ್ರಶಸ್ತಿʼ ಹಾರ್ಮೋನಿಯಂಗೆ ಸಂದ ಸನ್ಮಾನ : ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಂ.ವಿಶ್ವನಾಥ ಕಾನ್ಹರೆ

ಕುಮಟಾ: ಪಂ. ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಇದು ಹಾರ್ಮೋನಿಯಂಗೆ ಸಂದ ಸನ್ಮಾನ ಎಂದು ನಾನು ಭಾವಿಸುತ್ತೇನೆ. ಹಾರ್ಮೋನಿಯಂ ಅನ್ನು ಒಂದು ಸ್ವತಂತ್ರ ವಾದ್ಯ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಿರುವುದು ನನಗೆ ಖುಷಿ ತಂದಿದೆ ಎಂದು ಖ್ಯಾತ ಹಾರ್ಮೊನಿಯಂ ವಾದಕ ಪಂ. ವಿಶ್ವನಾಥ ಕಾನ್ಹರೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ … Continued

ನಾಳೆ ಕೂಜಳ್ಳಿಯಲ್ಲಿ ಪಂ.ಷಡಕ್ಷರಿ ಗವಾಯಿಗಳ ಪುಣ್ಯ ಸ್ಮರಣೆ ಸಂಗೀತೋತ್ಸವ

ಕುಮಟಾ : ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಖ್ಯಾತ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 24ರಂದು ಪಂ.ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪಂ.ವಿಶ್ವನಾಥ ಕಾನ್ಹರೆಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ : ಪಂಡಿತ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ಸಂಗೀತೋತ್ಸವ ನಡೆಯಲಿದೆ. ಈ ವರ್ಷದ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮುಂಬೈನ … Continued

ಕೂಜಳ್ಳಿ: ಮೂವರು ಸಂಗೀತ-ಯಕ್ಷ ಸಾಧಕರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ, ಷಡಕ್ಷರಿ ಗವಾಯಿಗಳ ಪುತ್ಥಳಿ ನಿರ್ಮಿಸಿ ಎಂದ ಪ್ರಶಸ್ತಿ ಪುರಸ್ಕೃತ ಪಂ.ಮರಡೂರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪ್ರತಿವರ್ಷ ಕೊಡಮಾಡುವ ಮೂರು ವರ್ಷಗಳ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮೂವರು ಸಾಧಕರಿಗೆ ಪ್ರದಾನ ಮಾಡಲಾಯಿತು. ೨೦೨೦-೨೧, ೨೦೨೧-೨೨ ಹಾಗೂ ೨೦೨೨-೨೩ನೇ ಸಾಲಿನ ಪ್ರಶಸ್ತಿಯನ್ನು ಕ್ರಮವಾಗಿ ಖ್ಯಾತ ತಬಲಾ ವಾದಕ ಹೊನ್ನಾವರ ತಾಲೂಕಿನ ದಿವಂಗತ ಎನ್‌.ಎಸ್‌.ಹೆಗಡೆ … Continued

ಕುಮಟಾ: ಕೂಜಳ್ಳಿಯಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಕೂಜಳ್ಳಿಯಲ್ಲಿ ಮಗನಿಂದಲೇ ತಾಯಿಯ ಹತ್ಯೆ ನಡೆದ ಘಟನೆ ನಡೆದಿದೆ. ಗೀತಾ ಭಟ್ಟ (64) ಎಂಬ ಮಹಿಳೆ ಮಗನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಈ ಘಟನೆ ಕುಮಟಾ ತಾಲೂಕಿನ ಮೇಲಿನ ಕೂಜಳ್ಳಿಯ ಬಚ್ಕಂಡ ಎಂಬಲ್ಲಿ ನಡೆದಿದ್ದು, ಮಗ ಕುಡಿತದ ಚಟಕ್ಕೆ ದಾಸನಾಗಿದ್ದ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ತಾಯಿಯ … Continued

ಕೂಜಳ್ಳಿಯಲ್ಲಿ ನಡೆದ ಪಂ.ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮ

ಕುಮಟಾ: ಸಂಗೀತ ಕೇವಲ ಮನಸ್ಸಿಗೆ ನೆಮ್ಮದಿಯನ್ನಷ್ಟೇ ನೀಡುವುದಿಲ್ಲ, ಜೊತೆಗೆ ಮಹಾದಾನಂದವನ್ನೂ ನೀಡುತ್ತದೆ ಎಂದು ಎಂಟಿಎನ್ಎಲ್ ನಿವೃತ್ತ ಜಿಡಿಎಂ ರಮೇಶ ಎಸ್. ಹೆಗಡೆ ಹೇಳಿದರು. ಪಂ.ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಗೀತ ಆಸ್ವಾದನೆಯೂ ಒಂದು … Continued

ಕೂಜಳ್ಳಿ: ನಾಳೆ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ

ಕುಮಟಾ: ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಡಿ. 25ರಂದು ಅಪರಾಹ್ನ 3. ಗಂಟೆಯಿಂದ 8ರ ವರೆಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆಯಲಿದೆ. ನಾದ ನಮನ ಕಾರ್ಯಕ್ರಮದಲ್ಲಿ ಶ್ರೀಪಾದ ಹೆಗಡೆ ಸೋಮನಮನೆ, ಶ್ರೀಧರ ಹೆಗಡೆ ಕಲ್ಭಾಗ, ಶ್ರೀಲತಾ ಗುರುರಾಜ … Continued